ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm