ಬ್ರೇಕಿಂಗ್ ನ್ಯೂಸ್
12-01-22 12:54 pm HK Desk news ಕರ್ನಾಟಕ
ರಾಮನಗರ, ಜ.12 : ಮೇಕೆದಾಟು ಯೋಜನೆ ಆಗ್ರಹಿಸಿ ಮೂರನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ತಹಸೀಲ್ದಾರ್ ದೂರಿನಂತೆ ಕೇಸು ದಾಖಲಾಗಿದೆ.
ಮೊದಲ ಎರಡು ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮೂರನೇ ದಿನ ಮಂಗಳವಾರ ಬೆಳಗ್ಗೆ 11ರಿಂದ ಕನಕಪುರ ನಗರದ ಚನ್ನಬಸಪ್ಪ ವೃತ್ತದಿಂದ ಕನಕಪುರ ಕಸಬಾ ಹೋಬಳಿ, ಚಕ್ಕೇನಹಳ್ಳಿ ಗ್ರಾಮದ ವರೆಗೆ ರಾತ್ರಿ 9ರ ವರೆಗೆ ಜನರು ಗುಂಪುಕೂಡಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಸರಕಾರದ ನಿಮಯ ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕರ ಆರೋಗ್ಯ, ಜೀವಕ್ಕೆ ಅಪಾಯವಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಕನಕಪುರ ತಹಸೀಲ್ದಾರ್ ವಿಶ್ವನಾಥ್, ಕನಕಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅದರಂತೆ, ಐಪಿಸಿ ಕಲಂ 141, 143, 290, 336, 149 ಅಡಿ ಪ್ರಕರಣ ದಾಖಲಾಗಿದೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಸಿದ್ದರಾಮಯ್ಯ, ರವಿ ಎಸ್., ಧ್ರುವನಾರಾಯಣ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾಧು, ಮಂಜುನಾಥ ಹುಣಸೂರು, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀನಾರಾಯಣ, ಯತೀಂದ್ರ ಸಿದ್ದರಾಮಯ್ಯ, ನಲಪಾಡ್ ಹ್ಯಾರಿಸ್, ಕೋನಪ್ಪ ರೆಡ್ಡಿ, ಎಚ್.ಡಿ.ರಂಗನಾಥ್, ಬಿ.ಕೆ.ಸೋಮಶೇಖರ್, ಮುಖ್ಯಮಂತ್ರಿ ಚಂದ್ರು, ಅಂಜನ್ ಮೂರ್ತಿ, ಕೆ.ಬಿ.ಕೋಳಿವಾಡ, ಐವಾನ್ ಡಿಸೋಜ, ವಿನಯ ಕುಲಕರ್ಣಿ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ವಿರುದ್ಧ ಪ್ರಕರಣ ದಾಖಲಾಗಿದೆ.
Bengaluru, As the Karnataka Congress continued its ‘padayatra’ (march) demanding implementation of the Mekedatu project across the Cauvery river, for the third consecutive day on Tuesday, police registered second FIR against state party chief DK Shivakumar and several other leaders for violating Covid-19 curbs.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am