ಬ್ರೇಕಿಂಗ್ ನ್ಯೂಸ್
12-01-22 12:54 pm HK Desk news ಕರ್ನಾಟಕ
ರಾಮನಗರ, ಜ.12 : ಮೇಕೆದಾಟು ಯೋಜನೆ ಆಗ್ರಹಿಸಿ ಮೂರನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ತಹಸೀಲ್ದಾರ್ ದೂರಿನಂತೆ ಕೇಸು ದಾಖಲಾಗಿದೆ.
ಮೊದಲ ಎರಡು ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮೂರನೇ ದಿನ ಮಂಗಳವಾರ ಬೆಳಗ್ಗೆ 11ರಿಂದ ಕನಕಪುರ ನಗರದ ಚನ್ನಬಸಪ್ಪ ವೃತ್ತದಿಂದ ಕನಕಪುರ ಕಸಬಾ ಹೋಬಳಿ, ಚಕ್ಕೇನಹಳ್ಳಿ ಗ್ರಾಮದ ವರೆಗೆ ರಾತ್ರಿ 9ರ ವರೆಗೆ ಜನರು ಗುಂಪುಕೂಡಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಸರಕಾರದ ನಿಮಯ ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕರ ಆರೋಗ್ಯ, ಜೀವಕ್ಕೆ ಅಪಾಯವಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಕನಕಪುರ ತಹಸೀಲ್ದಾರ್ ವಿಶ್ವನಾಥ್, ಕನಕಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.





ಅದರಂತೆ, ಐಪಿಸಿ ಕಲಂ 141, 143, 290, 336, 149 ಅಡಿ ಪ್ರಕರಣ ದಾಖಲಾಗಿದೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಸಿದ್ದರಾಮಯ್ಯ, ರವಿ ಎಸ್., ಧ್ರುವನಾರಾಯಣ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾಧು, ಮಂಜುನಾಥ ಹುಣಸೂರು, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀನಾರಾಯಣ, ಯತೀಂದ್ರ ಸಿದ್ದರಾಮಯ್ಯ, ನಲಪಾಡ್ ಹ್ಯಾರಿಸ್, ಕೋನಪ್ಪ ರೆಡ್ಡಿ, ಎಚ್.ಡಿ.ರಂಗನಾಥ್, ಬಿ.ಕೆ.ಸೋಮಶೇಖರ್, ಮುಖ್ಯಮಂತ್ರಿ ಚಂದ್ರು, ಅಂಜನ್ ಮೂರ್ತಿ, ಕೆ.ಬಿ.ಕೋಳಿವಾಡ, ಐವಾನ್ ಡಿಸೋಜ, ವಿನಯ ಕುಲಕರ್ಣಿ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ವಿರುದ್ಧ ಪ್ರಕರಣ ದಾಖಲಾಗಿದೆ.
Bengaluru, As the Karnataka Congress continued its ‘padayatra’ (march) demanding implementation of the Mekedatu project across the Cauvery river, for the third consecutive day on Tuesday, police registered second FIR against state party chief DK Shivakumar and several other leaders for violating Covid-19 curbs.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm