ಬ್ರೇಕಿಂಗ್ ನ್ಯೂಸ್
12-01-22 02:46 pm HK Desk news ಕರ್ನಾಟಕ
ಬೆಂಗಳೂರು, ಜ 12 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಿನೇ ದಿನೇ ಕೊರೋನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಬೇಕಾ, ಇದರಿಂದ ಮತ್ತಷ್ಟು ಕೊರೋನಾ ಸೋಂಕು ಹರಡುವುದರಲ್ಲಿ ಸಂಶಯವಿಲ್ಲ ಎಂದು ರಾಜ್ಯದ ಬಹುತೇಕ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆಗೆ ಬಿಜೆಪಿ ನಾಯಕರು ಟೀಕಿಸುತ್ತಾ ಬಂದಿದ್ದು, ಕೈ ನಾಯಕರ ವಿರುದ್ಧ ಈಗಾಗಲೇ 3 ಎಫ್ಐಆರ್ ಗಳು ದಾಖಲಾಗಿವೆ.
ಈ ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ನಾಯಕರ ಪಾದಯಾತ್ರೆ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಪಾದಯಾತ್ರೆ ಕೊರೋನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ರಾಜಕೀಯ ಉದ್ದೇಶದ ಯಾತ್ರೆ ಕೈಬಿಡಿ ಎಂದು ಕೈ ನಾಯಕರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದು, ಸಾರ್ವಜನಿಕರ ಆರೋಗ್ಯದ ಬಗ್ಗೆ ಆರಂಭದಲ್ಲೇ ಆತಂಕ ಇತ್ತು. ಹೀಗಾಗಿ ಪಾದಯಾತ್ರೆ ಮುಂದೂಡಿ ಅಂತ ಮನವಿ ಮಾಡಿದ್ವಿ, ಈಗ ಎಲ್ಲರ ಆತಂಕ ನಿಜವಾಗುತ್ತಿದೆ. ಕೊರೋನಾ ಕೇಸ್ ಹೆಚ್ಚಾಗುತ್ತಿದೆ. ಅಪಪ್ರಚಾರ, ವಿತಂಡವಾದ ಬಿಟ್ಟು ಪಾದಯಾತ್ರೆ ಕೈಬಿಡಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.
Jnanendra criticised Congress for carrying out a march at the peak of the third wave and said Mekedatu march was to gain political mileage for the Congress. "Our apprehensions about the padayatra programme unfortunately are coming true. Because of this specific reason [Covid], we had appealed to Congress leaders to defer their programme. It seems that Congress are only bothered about taking political advantage and not about public health," Jnanendra said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am