ಬ್ರೇಕಿಂಗ್ ನ್ಯೂಸ್
13-01-22 04:27 pm HK Desk news ಕರ್ನಾಟಕ
ಬೆಂಗಳೂರು, ಜ 13 : ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ದಿನದ ನಂತರ ಜ್ವರ ಬಾಧಿಸಿತ್ತು. ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ ಹಾಗೂ ಆರ್. ಅಶೋಕ್ಗೆ ಕೊರೊನಾ ಸೋಂಕು ದೃಢವಾಗಿತ್ತು.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) January 13, 2022
1/2
minister for silk, youth empowerment and sports dr narayangowda has been diagnosed with covid 19 and has been admitted to the hospital on doctor's advice.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm