ಬ್ರೇಕಿಂಗ್ ನ್ಯೂಸ್
13-01-22 04:27 pm HK Desk news ಕರ್ನಾಟಕ
ಬೆಂಗಳೂರು, ಜ 13 : ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ದಿನದ ನಂತರ ಜ್ವರ ಬಾಧಿಸಿತ್ತು. ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ ಹಾಗೂ ಆರ್. ಅಶೋಕ್ಗೆ ಕೊರೊನಾ ಸೋಂಕು ದೃಢವಾಗಿತ್ತು.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) January 13, 2022
1/2
minister for silk, youth empowerment and sports dr narayangowda has been diagnosed with covid 19 and has been admitted to the hospital on doctor's advice.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm