ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.
ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.
ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm