ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.

ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm