ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.

ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm