ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.

ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm