ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.

ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm