ಬ್ರೇಕಿಂಗ್ ನ್ಯೂಸ್
14-01-22 12:25 pm HK Desk news ಕರ್ನಾಟಕ
ದಾವಣಗೆರೆ, ಜ 14: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂಡಿಕಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ. ಮೃತರ ವಿವರ ತಿಳಿದು ಬಂದಿಲ್ಲ.
ಅಪಘಾತದ ತೀವ್ರತೆಗೆ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಶಾಪುರ್ ಮೂಲದ ಇವರು ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್ಗೆ ಕಾರನ್ನು ಗುದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Davanagere Accident, car rams on divider seven people killed on spot.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am