ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್ನಿಂದ ಬಳಲಿದ್ದ ಡಾಕ್ಟರ್ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am