ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್ನಿಂದ ಬಳಲಿದ್ದ ಡಾಕ್ಟರ್ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm