ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್ನಿಂದ ಬಳಲಿದ್ದ ಡಾಕ್ಟರ್ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm