ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am