ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm