ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm