ಬ್ರೇಕಿಂಗ್ ನ್ಯೂಸ್
16-09-20 06:47 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 16: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ಅಭ್ಯರ್ಥಿಗಳು ದುಡ್ಡು ಕೊಡಬೇಕು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.
ಬಿಹಾರ ಚುನಾವಣೆ ಸಂದರ್ಭದಲ್ಲಿ ಶಿರಾ ಉಪ ಚುನಾವಣೆ ನಡೆಯಬಹುದು ಎಂದು ಅಂದುಕೊಂಡಿದ್ದೇನೆ. ಅದಕ್ಕೂ ಮುಂಚೆಯೇ ನಡೆಯಬಹುದು, ಅದನ್ನು ಹೇಳುವುದಕ್ಕೆ ಬರುವುದಿಲ್ಲ. ಟೆಕೆಟ್ ವಿಚಾರದಲ್ಲಿ ರಾಜ್ಯದ ಮುಖಂಡರು ಯಾವ ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಆಗಲ್ಲ. ಪಕ್ಷದಿಂದ ದುಡ್ಡು ಕೊಡಬೇಕು. ದುಡ್ಡು ಇಲ್ಲದೇ ಟಿಕೆಟ್ ತಗೊಂಡು ಏನ್ ಮಾಡಲಿ ಎಂದು ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ನಂತರ ಯಾರು ದುಡ್ಡು ಕೊಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಪಕ್ಷವೇ ನಮಗೆ ದುಡ್ಡು ಕೊಡಬೇಕು. ಇದೇನು ದೇವೇಗೌಡ್ರ ಪಕ್ಷನಾ ಅಭ್ಯರ್ಥಿಗಳೇ ದುಡ್ಡು ಕೊಟ್ಟು ಬಿ-ಫಾರ್ಮ್ ಇಸ್ಕೊಂಡು ಬರೋಕೆ. ಇದು ಕಾಂಗ್ರೆಸ್ ಪಕ್ಷ. ಟಿಕೆಟ್ ಕೊಟ್ಟು ಖರ್ಚಿಗೆ ಹಣವನ್ನೂ ಕೊಡಬೇಕು. ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲೂ ಅಭ್ಯರ್ಥಿಗಳು ದುಡ್ಡು ಕೊಡಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಟ್ಟು ಪಕ್ಷವೇ ಅಭ್ಯರ್ಥಿಗಳಿಗೆ ಹಣ ಕೊಡುತ್ತದೆ ಎಂದು ಕುಟುಕಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm