ಬ್ರೇಕಿಂಗ್ ನ್ಯೂಸ್
16-09-20 06:47 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 16: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ಅಭ್ಯರ್ಥಿಗಳು ದುಡ್ಡು ಕೊಡಬೇಕು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.
ಬಿಹಾರ ಚುನಾವಣೆ ಸಂದರ್ಭದಲ್ಲಿ ಶಿರಾ ಉಪ ಚುನಾವಣೆ ನಡೆಯಬಹುದು ಎಂದು ಅಂದುಕೊಂಡಿದ್ದೇನೆ. ಅದಕ್ಕೂ ಮುಂಚೆಯೇ ನಡೆಯಬಹುದು, ಅದನ್ನು ಹೇಳುವುದಕ್ಕೆ ಬರುವುದಿಲ್ಲ. ಟೆಕೆಟ್ ವಿಚಾರದಲ್ಲಿ ರಾಜ್ಯದ ಮುಖಂಡರು ಯಾವ ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಆಗಲ್ಲ. ಪಕ್ಷದಿಂದ ದುಡ್ಡು ಕೊಡಬೇಕು. ದುಡ್ಡು ಇಲ್ಲದೇ ಟಿಕೆಟ್ ತಗೊಂಡು ಏನ್ ಮಾಡಲಿ ಎಂದು ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ನಂತರ ಯಾರು ದುಡ್ಡು ಕೊಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಪಕ್ಷವೇ ನಮಗೆ ದುಡ್ಡು ಕೊಡಬೇಕು. ಇದೇನು ದೇವೇಗೌಡ್ರ ಪಕ್ಷನಾ ಅಭ್ಯರ್ಥಿಗಳೇ ದುಡ್ಡು ಕೊಟ್ಟು ಬಿ-ಫಾರ್ಮ್ ಇಸ್ಕೊಂಡು ಬರೋಕೆ. ಇದು ಕಾಂಗ್ರೆಸ್ ಪಕ್ಷ. ಟಿಕೆಟ್ ಕೊಟ್ಟು ಖರ್ಚಿಗೆ ಹಣವನ್ನೂ ಕೊಡಬೇಕು. ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲೂ ಅಭ್ಯರ್ಥಿಗಳು ದುಡ್ಡು ಕೊಡಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಟ್ಟು ಪಕ್ಷವೇ ಅಭ್ಯರ್ಥಿಗಳಿಗೆ ಹಣ ಕೊಡುತ್ತದೆ ಎಂದು ಕುಟುಕಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm