ಬ್ರೇಕಿಂಗ್ ನ್ಯೂಸ್
16-09-20 06:47 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 16: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ಅಭ್ಯರ್ಥಿಗಳು ದುಡ್ಡು ಕೊಡಬೇಕು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.
ಬಿಹಾರ ಚುನಾವಣೆ ಸಂದರ್ಭದಲ್ಲಿ ಶಿರಾ ಉಪ ಚುನಾವಣೆ ನಡೆಯಬಹುದು ಎಂದು ಅಂದುಕೊಂಡಿದ್ದೇನೆ. ಅದಕ್ಕೂ ಮುಂಚೆಯೇ ನಡೆಯಬಹುದು, ಅದನ್ನು ಹೇಳುವುದಕ್ಕೆ ಬರುವುದಿಲ್ಲ. ಟೆಕೆಟ್ ವಿಚಾರದಲ್ಲಿ ರಾಜ್ಯದ ಮುಖಂಡರು ಯಾವ ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಆಗಲ್ಲ. ಪಕ್ಷದಿಂದ ದುಡ್ಡು ಕೊಡಬೇಕು. ದುಡ್ಡು ಇಲ್ಲದೇ ಟಿಕೆಟ್ ತಗೊಂಡು ಏನ್ ಮಾಡಲಿ ಎಂದು ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ನಂತರ ಯಾರು ದುಡ್ಡು ಕೊಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಪಕ್ಷವೇ ನಮಗೆ ದುಡ್ಡು ಕೊಡಬೇಕು. ಇದೇನು ದೇವೇಗೌಡ್ರ ಪಕ್ಷನಾ ಅಭ್ಯರ್ಥಿಗಳೇ ದುಡ್ಡು ಕೊಟ್ಟು ಬಿ-ಫಾರ್ಮ್ ಇಸ್ಕೊಂಡು ಬರೋಕೆ. ಇದು ಕಾಂಗ್ರೆಸ್ ಪಕ್ಷ. ಟಿಕೆಟ್ ಕೊಟ್ಟು ಖರ್ಚಿಗೆ ಹಣವನ್ನೂ ಕೊಡಬೇಕು. ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲೂ ಅಭ್ಯರ್ಥಿಗಳು ದುಡ್ಡು ಕೊಡಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಟ್ಟು ಪಕ್ಷವೇ ಅಭ್ಯರ್ಥಿಗಳಿಗೆ ಹಣ ಕೊಡುತ್ತದೆ ಎಂದು ಕುಟುಕಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm