ಬ್ರೇಕಿಂಗ್ ನ್ಯೂಸ್
16-09-20 06:47 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 16: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ಅಭ್ಯರ್ಥಿಗಳು ದುಡ್ಡು ಕೊಡಬೇಕು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.
ಬಿಹಾರ ಚುನಾವಣೆ ಸಂದರ್ಭದಲ್ಲಿ ಶಿರಾ ಉಪ ಚುನಾವಣೆ ನಡೆಯಬಹುದು ಎಂದು ಅಂದುಕೊಂಡಿದ್ದೇನೆ. ಅದಕ್ಕೂ ಮುಂಚೆಯೇ ನಡೆಯಬಹುದು, ಅದನ್ನು ಹೇಳುವುದಕ್ಕೆ ಬರುವುದಿಲ್ಲ. ಟೆಕೆಟ್ ವಿಚಾರದಲ್ಲಿ ರಾಜ್ಯದ ಮುಖಂಡರು ಯಾವ ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಆಗಲ್ಲ. ಪಕ್ಷದಿಂದ ದುಡ್ಡು ಕೊಡಬೇಕು. ದುಡ್ಡು ಇಲ್ಲದೇ ಟಿಕೆಟ್ ತಗೊಂಡು ಏನ್ ಮಾಡಲಿ ಎಂದು ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ನಂತರ ಯಾರು ದುಡ್ಡು ಕೊಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಪಕ್ಷವೇ ನಮಗೆ ದುಡ್ಡು ಕೊಡಬೇಕು. ಇದೇನು ದೇವೇಗೌಡ್ರ ಪಕ್ಷನಾ ಅಭ್ಯರ್ಥಿಗಳೇ ದುಡ್ಡು ಕೊಟ್ಟು ಬಿ-ಫಾರ್ಮ್ ಇಸ್ಕೊಂಡು ಬರೋಕೆ. ಇದು ಕಾಂಗ್ರೆಸ್ ಪಕ್ಷ. ಟಿಕೆಟ್ ಕೊಟ್ಟು ಖರ್ಚಿಗೆ ಹಣವನ್ನೂ ಕೊಡಬೇಕು. ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲೂ ಅಭ್ಯರ್ಥಿಗಳು ದುಡ್ಡು ಕೊಡಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಟ್ಟು ಪಕ್ಷವೇ ಅಭ್ಯರ್ಥಿಗಳಿಗೆ ಹಣ ಕೊಡುತ್ತದೆ ಎಂದು ಕುಟುಕಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm