ಬ್ರೇಕಿಂಗ್ ನ್ಯೂಸ್
16-01-22 08:57 pm HK Desk news ಕರ್ನಾಟಕ
ಬೆಂಗಳೂರು, ಜ.16 : ಮಗುವನ್ನು ಸ್ನಾನ ಮಾಡಿಸುತ್ತಿದ್ದಾಗ ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ತಾಯಿ- ಮಗಳು ಸಾವನಪ್ಪಿದ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.
ಚಿಕ್ಕಬಾಣಾವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತರು. ಮೂಲತಃ ರಾಮನಗರ ಜಿಲ್ಲೆಯ ನಿವಾಸಿಯಾಗಿರುವ ಮಂಗಳಾ, ಪತಿ ನರಸಿಂಹಮೂರ್ತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಚಿಕ್ಕ ಬಾಣಾವರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ನರಸಿಂಹಮೂರ್ತಿ ಅವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ತಾಯಿ, ಮಗಳು ಸಾವನ್ನಪ್ಪಿದ್ದು ಯಾರಿಗೂ ತಿಳಿಯಲೇ ಇಲ್ಲ.

ಗ್ಯಾಸ್ ಗೀಸರ್ ಆನ್ ಮಾಡಿ ತಾಯಿ, ತನ್ನ ಮಗಳನ್ನು ಬೀಸಿ ನೀರಿನಿಂದ ಸ್ನಾನ ಮಾಡಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಗೀಸರ್ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ ಎನ್ನಲಾಗುತ್ತಿದ್ದು, ಇಡೀ ಕೊಠಡಿ ಆವರಿಸಿತ್ತು. ಉಸಿರು ಕಟ್ಟಿ ಸ್ನಾನದ ಕೊಠಡಿಯಲ್ಲೇ ತಾಯಿ– ಮಗಳು ಪ್ರಜ್ಞೆ ತಪ್ಪಿ ಬಿದ್ದಿದ್ದು ಅಲ್ಲಿಯೇ ಸಾವು ಕಂಡಿದ್ದಾರೆ.
ಆಗಾಗ ಮನೆಯಿಂದ ಹೊರಗೆ ಬರುತ್ತಿದ್ದ ಮಂಗಳಾ, ಶನಿವಾರ ಸಂಜೆಯಾದರೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಹೀಗಾಗಿ ಪಕ್ಕದಲ್ಲೇ ಇದ್ದ ಮನೆ ಮಾಲೀಕರ ಮನೆಯವರು ಮನೆ ಒಳಗೆ ತೆರಳಿ ನೋಡಿದಾಗ ಸ್ನಾನದ ಕೊಠಡಿಯಲ್ಲಿ ತಾಯಿ, ಮಗು ಬಿದ್ದಿದ್ದರು.
Bangalore, the case has once again proved that it is not possible to say in what form javaraya is waiting for. as usual, those who went for a bath at home were found dead. The tragic death of mother and daughter by suffocation took place at chikkabanawara in bengaluru north taluk. the mother and daughter who entered the bath house have joined the house of death.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm