ಬ್ರೇಕಿಂಗ್ ನ್ಯೂಸ್
18-01-22 08:12 pm HK Desk news ಕರ್ನಾಟಕ
ಮಂಡ್ಯ, ಜ.18 : ಬಾಬರಿ ಮಸೀದಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಆದಷ್ಟು ಬೇಗ ಒಡೆದು ಹಾಕಬೇಕು. ಇಲ್ಲಿ ಹನುಮಾನ್ ದೇವಸ್ಥಾನವನ್ನು ಮಸೀದಿ ಮಾಡಲಾಗಿದೆ. ಇದನ್ನು ಒಡೆದು ಹಾಕಿ, ಮತ್ತೆ ದೇವಸ್ಥಾನ ನಿರ್ಮಾಣ ಮಾಡಬೇಕು ಎಂದು ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಸ್ವಾಮೀಜಿ ಸ್ವತಃ ಅದೇ ಮಸೀದಿ ಎದುರಲ್ಲಿ ನಿಂತು ವಿಡಿಯೋ ಮಾಡಿದ್ದು ತಮ್ಮ ಕಾಳಿಕಾ ಮಠದ ಫೇಸ್ಬುಕ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿವಾದ ಮೈಗೆ ಎಳೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಹಿಂದು ಸಂಘಟನೆಗಳು ಪ್ರತಿಭಟನಾ ಜಾಥಾ ನಡೆದಿದ್ದಾಗ ಮಸೀದಿ ಒಡೆಯುವ ಹುನ್ನಾರೆ ಇದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.



ಜಾಮೀಯಾ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿವೆ. ಇಲ್ಲಿನ ಶಿಲೆಗಳು ದೇವಸ್ಥಾನದ ಕಟ್ಟಡವಾಗಿರುವುದರ ಕುರುಹು. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದುಗಳು ಜಾಗರೂಕರಾಗಿ ಆದಷ್ಟು ಬೇಗ ಇದನ್ಬು ಒಡೆಯಬೇಕು ಎಂದು ಹೇಳಿ ವಿಡಿಯೋ ಮಾಡಿದ್ದರು. ಬಳಿಕ ವಿವಾದಾತ್ಮಕ ಹೇಳಿಕೆ ವೈರಲ್ ಆಗುತ್ತಲೇ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ದೇವನೂರಿನ ಕಾಳಿ ಮಠದಲ್ಲಿ ಬಂಧನ
ಹಿಂದುಗಳೇ ಮಸೀದಿಯನ್ನು ಒಡೆಯಿರಿ ಎಂದು ಕರೆ ನೀಡುವ ಮೂಲಕ ಕಾಳಿ ಸ್ವಾಮೀಜಿ ಪ್ರಚೋದನೆ ನೀಡಿದ್ದಾಗಿ ಮಂಡ್ಯ ಪೊಲೀಸರು ಕೇಸು ದಾಖಲಿಸಿದ್ದು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. ಕಡೂರು ತಾಲೂಕಿನ ದೇವನೂರಿನ ಕಾಳಿ ಮಠದಲ್ಲಿದ್ದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಸೀದಿ ಮುಂದೆ ನಿಂತು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
Rishi kumar swamiji arrested by chikmagalur Police for derogatory video on Mosques in Mandya. A video on his Facebook went viral where he was stating that Mosques should be destroyed.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm