ಬ್ರೇಕಿಂಗ್ ನ್ಯೂಸ್
17-09-20 09:36 am Dhruthi Anchan - Correspondent ಕರ್ನಾಟಕ
ಶಿವಮೊಗ್ಗ, ಸೆಪ್ಟೆಂಬರ್.17 : ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಬಳಿ ನಡೆದಿದೆ.
ತವನಂದಿ ಗ್ರಾಮದ ಬಿ. ಶರತ್ ಗಾಯಗೊಂಡ ಯುವಕನಾಗಿದ್ದು, ಈತ ತವನಂದಿ ಗ್ರಾಮದಿಂದ ಕುಪ್ಪಗಡ್ಡೆಗೆ ತೆರಳುವ ಸಂದರ್ಭದಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ನಿಯಂತ್ರಣ ಕಳೆದುಕೊಂಡ ಯುವಕ ಬೈಕ್ನೊಂದಿಗೆ ಕೆರೆಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಯುವಕನ ಬಲ ತೊಡೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶರತ್ ಬಳಸುತ್ತಿದ್ದ ಮೊಬೈಲ್ ಚೀನಾದಲ್ಲಿ ತಯಾರಿಸಿದ್ದು ಹಾಗೂ ಬೆಂಗಳೂರಿನ ಶೋರೂಂವೊಂದರಲ್ಲಿ ಖರೀದಿಸಿದ್ದ ಎನ್ನಲಾಗುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm