ಬ್ರೇಕಿಂಗ್ ನ್ಯೂಸ್
17-09-20 09:36 am Dhruthi Anchan - Correspondent ಕರ್ನಾಟಕ
ಶಿವಮೊಗ್ಗ, ಸೆಪ್ಟೆಂಬರ್.17 : ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಬಳಿ ನಡೆದಿದೆ.
ತವನಂದಿ ಗ್ರಾಮದ ಬಿ. ಶರತ್ ಗಾಯಗೊಂಡ ಯುವಕನಾಗಿದ್ದು, ಈತ ತವನಂದಿ ಗ್ರಾಮದಿಂದ ಕುಪ್ಪಗಡ್ಡೆಗೆ ತೆರಳುವ ಸಂದರ್ಭದಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ನಿಯಂತ್ರಣ ಕಳೆದುಕೊಂಡ ಯುವಕ ಬೈಕ್ನೊಂದಿಗೆ ಕೆರೆಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಯುವಕನ ಬಲ ತೊಡೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶರತ್ ಬಳಸುತ್ತಿದ್ದ ಮೊಬೈಲ್ ಚೀನಾದಲ್ಲಿ ತಯಾರಿಸಿದ್ದು ಹಾಗೂ ಬೆಂಗಳೂರಿನ ಶೋರೂಂವೊಂದರಲ್ಲಿ ಖರೀದಿಸಿದ್ದ ಎನ್ನಲಾಗುತ್ತಿದೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm