ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm