ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.
ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm