ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm