ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am