ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm