ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm