ಬ್ರೇಕಿಂಗ್ ನ್ಯೂಸ್
17-09-20 10:48 am Headline Karnataka News Network ಕರ್ನಾಟಕ
ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. pic.twitter.com/jizYbVI8Bz
— B.S. Yediyurappa (@BSYBJP) September 17, 2020
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm