ಬ್ರೇಕಿಂಗ್ ನ್ಯೂಸ್
17-09-20 10:48 am Headline Karnataka News Network ಕರ್ನಾಟಕ
ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.
ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. pic.twitter.com/jizYbVI8Bz
— B.S. Yediyurappa (@BSYBJP) September 17, 2020
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm