ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.

ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm