ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.
ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am