ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.

ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm