ಬ್ರೇಕಿಂಗ್ ನ್ಯೂಸ್
27-01-22 04:59 pm HK Desk news ಕರ್ನಾಟಕ
ಚಾಮರಾಜನಗರ, ಜ 27: ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್ ಫಾಲ್ಸ್ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
19 year old Nursing student killed after falling into Hogenakal Waterfalls while taking selfie in Chamrajnagara. The deceased has been identified as Umashankar (19).
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm