ಬ್ರೇಕಿಂಗ್ ನ್ಯೂಸ್
27-01-22 04:59 pm HK Desk news ಕರ್ನಾಟಕ
ಚಾಮರಾಜನಗರ, ಜ 27: ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್ ಫಾಲ್ಸ್ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
19 year old Nursing student killed after falling into Hogenakal Waterfalls while taking selfie in Chamrajnagara. The deceased has been identified as Umashankar (19).
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm