ಬ್ರೇಕಿಂಗ್ ನ್ಯೂಸ್
27-01-22 04:59 pm HK Desk news ಕರ್ನಾಟಕ
ಚಾಮರಾಜನಗರ, ಜ 27: ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್ ಫಾಲ್ಸ್ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
19 year old Nursing student killed after falling into Hogenakal Waterfalls while taking selfie in Chamrajnagara. The deceased has been identified as Umashankar (19).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm