ಬ್ರೇಕಿಂಗ್ ನ್ಯೂಸ್
27-01-22 04:59 pm HK Desk news ಕರ್ನಾಟಕ
ಚಾಮರಾಜನಗರ, ಜ 27: ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್ ಫಾಲ್ಸ್ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
19 year old Nursing student killed after falling into Hogenakal Waterfalls while taking selfie in Chamrajnagara. The deceased has been identified as Umashankar (19).
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm