ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.


ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.


ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm