ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.


ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.


ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am