ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.


ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.


ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm