ಬ್ರೇಕಿಂಗ್ ನ್ಯೂಸ್
30-01-22 10:15 pm HK Desk news ಕರ್ನಾಟಕ
ಬೆಂಗಳೂರು, ಜ 30 : ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರ ಮೇಲೆ ಪಿಕಪ್ ವಾಹನ ಸಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿದ್ದ ಶರ್ಮಿಳಾ ಸಾವಿಗೀಡಾಗಿದ್ದು, ಅವರ ಪತಿ ಪ್ರಕಾಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶರ್ಮಿಳಾ-ಪ್ರಕಾಶ್ ದಂಪತಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಅಂಜನನಗರ ಬಳಿ ಈ ಅವಘಡ ಉಂಟಾಗಿದೆ. ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದು ಗುಂಡಿ ಉಂಟಾಗಿದ್ದು, ಅದನ್ನು ದುರಸ್ತಿಗೊಳಿಸಿಲ್ಲ. ಇದರಿಂದಾಗಿ ದ್ವಿಚಕ್ರವಾಹನ ಆಯತಪ್ಪಿದ್ದು, ಕೆಳಕ್ಕೆ ಬಿದ್ದಿದ್ದಾರೆ. ಅವರ ಮೇಲೆ ಬೊಲೆರೊ ವಾಹನ ಸಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈಕೆ ವಿಜಯನಗರ ಸಮೀಪದ ಮೂಡಲ ಪಾಳ್ಯದಿಂದ ಮಾದನಾಯಕನಹಳ್ಳಿಯಲ್ಲಿರುವ ಸಹೋದರನ ಮನೆಗೆ ಪತಿಯೊಂದಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಗುಂಡಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
Kannada teacher dies of Accident avoiding a pothole, public rage on corporation officials. The deceased has been identified as Sharmila.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm