ಬ್ರೇಕಿಂಗ್ ನ್ಯೂಸ್
30-01-22 10:15 pm HK Desk news ಕರ್ನಾಟಕ
ಬೆಂಗಳೂರು, ಜ 30 : ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರ ಮೇಲೆ ಪಿಕಪ್ ವಾಹನ ಸಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿದ್ದ ಶರ್ಮಿಳಾ ಸಾವಿಗೀಡಾಗಿದ್ದು, ಅವರ ಪತಿ ಪ್ರಕಾಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶರ್ಮಿಳಾ-ಪ್ರಕಾಶ್ ದಂಪತಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಅಂಜನನಗರ ಬಳಿ ಈ ಅವಘಡ ಉಂಟಾಗಿದೆ. ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದು ಗುಂಡಿ ಉಂಟಾಗಿದ್ದು, ಅದನ್ನು ದುರಸ್ತಿಗೊಳಿಸಿಲ್ಲ. ಇದರಿಂದಾಗಿ ದ್ವಿಚಕ್ರವಾಹನ ಆಯತಪ್ಪಿದ್ದು, ಕೆಳಕ್ಕೆ ಬಿದ್ದಿದ್ದಾರೆ. ಅವರ ಮೇಲೆ ಬೊಲೆರೊ ವಾಹನ ಸಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈಕೆ ವಿಜಯನಗರ ಸಮೀಪದ ಮೂಡಲ ಪಾಳ್ಯದಿಂದ ಮಾದನಾಯಕನಹಳ್ಳಿಯಲ್ಲಿರುವ ಸಹೋದರನ ಮನೆಗೆ ಪತಿಯೊಂದಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಗುಂಡಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
Kannada teacher dies of Accident avoiding a pothole, public rage on corporation officials. The deceased has been identified as Sharmila.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am