ಬ್ರೇಕಿಂಗ್ ನ್ಯೂಸ್
30-01-22 10:15 pm HK Desk news ಕರ್ನಾಟಕ
ಬೆಂಗಳೂರು, ಜ 30 : ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರ ಮೇಲೆ ಪಿಕಪ್ ವಾಹನ ಸಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿದ್ದ ಶರ್ಮಿಳಾ ಸಾವಿಗೀಡಾಗಿದ್ದು, ಅವರ ಪತಿ ಪ್ರಕಾಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶರ್ಮಿಳಾ-ಪ್ರಕಾಶ್ ದಂಪತಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಅಂಜನನಗರ ಬಳಿ ಈ ಅವಘಡ ಉಂಟಾಗಿದೆ. ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದು ಗುಂಡಿ ಉಂಟಾಗಿದ್ದು, ಅದನ್ನು ದುರಸ್ತಿಗೊಳಿಸಿಲ್ಲ. ಇದರಿಂದಾಗಿ ದ್ವಿಚಕ್ರವಾಹನ ಆಯತಪ್ಪಿದ್ದು, ಕೆಳಕ್ಕೆ ಬಿದ್ದಿದ್ದಾರೆ. ಅವರ ಮೇಲೆ ಬೊಲೆರೊ ವಾಹನ ಸಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈಕೆ ವಿಜಯನಗರ ಸಮೀಪದ ಮೂಡಲ ಪಾಳ್ಯದಿಂದ ಮಾದನಾಯಕನಹಳ್ಳಿಯಲ್ಲಿರುವ ಸಹೋದರನ ಮನೆಗೆ ಪತಿಯೊಂದಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಗುಂಡಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
Kannada teacher dies of Accident avoiding a pothole, public rage on corporation officials. The deceased has been identified as Sharmila.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm