ಬ್ರೇಕಿಂಗ್ ನ್ಯೂಸ್
01-02-22 05:57 pm HK Desk news ಕರ್ನಾಟಕ
ಶಿವಮೊಗ್ಗ, ಫೆ.1 : ತಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟ ನಡೆದು ಹೆಣ್ಣು ಸಿಂಹ ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ.
ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಒಂದು ವಾರದ ಹಿಂದೆ ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ‘ಕಾದಾಟದ ಬಳಿಕ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಮಾನ್ಯಾ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದಚಂದ್ರ ತಿಳಿಸಿದ್ದಾರೆ.
ಸಿಂಹಿಣಿ ಮಾನ್ಯಾಳನ್ನು ಮೈಸೂರಿನಿಂದ 2011ರಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಸಿಂಹಗಳು ಇಲ್ಲಿಗೆ ಬಂದಿದ್ದವು. ಆನಂತರ ತ್ಯಾವರೆಕೊಪ್ಪದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಅದರಲ್ಲೀಗ ಮಾನ್ಯಾ ಎಂಬ ಸಿಂಹ ಸಾವನ್ನಪ್ಪಿರುವುದರಿಂದ ಮೃಗಾಲಯದಲ್ಲಿ ಸಿಂಹಗಳ ಸಂಖ್ಯೆ ಐದಕ್ಕೆ ಕುಸಿದಿದೆ.
Shivamoga Thyavarekoppa safari Lioness dies after fight. The dead is identified as Manya (11).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am