ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm