ಬ್ರೇಕಿಂಗ್ ನ್ಯೂಸ್
03-02-22 06:38 pm HK Desk news ಕರ್ನಾಟಕ
ಶಿವಮೊಗ್ಗ, ಫೆ.3 : ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆ ಗೊಂದಲ ಸೃಷ್ಟಿಸುತ್ತಿದೆ. ಆಯಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದು- ಮುಸ್ಲಿಮರು ಸಂತೋಷದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಯಾಗಿದೆ. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಂಬಂಧಪಟ್ಟ ಶಾಲಾಡಳಿತಗಳು ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಆಯಾ ಶಾಲೆ, ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಲಿ ಎಂದು ಸಲಹೆ ಮಾಡಿದ್ದಾರೆ.

ಉಡುಪಿಯ ಬಳಿಕ ಈಗ ಕುಂದಾಪುರದ ಪದವಿಪೂರ್ವ ಕಾಲೇಜಿನಲ್ಲಿಯೂ ಹಿಜಾಬ್ ವಿವಾದ ಉಂಟಾಗಿದ್ದು ಇಂದು ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಒಳಗಡೆ ಬರದಂತೆ ತಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Hijab row, Colleges themselves should handle the uniform code says Eshwarappa.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm